ಕರ್ನಾಟಕ

karnataka

By

Published : Nov 27, 2022, 9:59 PM IST

Updated : Feb 3, 2023, 8:33 PM IST

ETV Bharat / videos

ಒಂದು ಮುಷ್ಟಿ ಅಕ್ಕಿ ಸಂಗ್ರಹಣೆ ಸ್ಥಳಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಭೇಟಿ

ಶಿವಮೊಗ್ಗ ಜಿಲ್ಲೆಯ ಗೊಂಧಿಚಟ್ನಹಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ಪ್ರತಿ ಮನೆ ಮನೆಯಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ನಡೆಯುವ ಅನ್ನದಾನಕ್ಕಾಗಿ ಸಂಗ್ರಹಣೆ ಮಾಡಿದ ಒಂದು ಮುಷ್ಟಿ ಅಕ್ಕಿ ಸಂಗ್ರಹಣೆ ಸ್ಥಳಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಭೇಟಿ ನೀಡಿ ಕಾರ್ಯಕ್ರಮ ವೀಕ್ಷಿಸಿದರು. ಈ ಸಂದರ್ಭದಲ್ಲಿ ಕೆ. ಇ ಕಾಂತೇಶ್, ಸೂಡಾ ಅಧ್ಯಕ್ಷ ನಾಗರಾಜ್, ಮಹಾನಗರ ಪಾಲಿಕೆ ಸದಸ್ಯರಾದ ಬಿದರೆ ರಾಹುಲ್, ಸತೀಶ್, ಜಿ ವಿರೂಪಾಕ್ಷಪ್ಪ ಅವರು ಹಾಗೂ ಅಯ್ಯಪ್ಪ ಮಾಲಾಧಾರಿಗಳು ಉಪಸ್ಥಿತರಿದ್ದರು. ಈ ವೇಳೆಯಲ್ಲಿ ಬಿ ಎಲ್ ಸಂತೋಷ್ ಅವರಿಗೆ ಒಂದು ಮುಷ್ಟಿ ಅಕ್ಕಿ ಸಂಗ್ರಹಣಾ ಕಮಿಟಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು.
Last Updated : Feb 3, 2023, 8:33 PM IST

ABOUT THE AUTHOR

...view details