ಕರ್ನಾಟಕ

karnataka

ETV Bharat / videos

ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಕೇಕ್ ಮೇಲೆ ಬರೆದ ಅಭಿಮಾನಿಗಳು

By

Published : Nov 30, 2022, 12:24 PM IST

Updated : Feb 3, 2023, 8:34 PM IST

ಮೈಸೂರು: ಮೈಸೂರಿನ ಕಲಾಮಂದಿರದಲ್ಲಿ ಹಮ್ಮಿಕೊಂಡಿರುವ ಕನಕ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ಕೋರಲು ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಕೇಕ್​ ಮೇಲೆ ಮುಂದಿನ ಮಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬರೆದಿದ್ದಾರೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಸಿದ್ದರಾಮಯ್ಯ 75 ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಬೆಣ್ಣೆನಗರಿ ದಾವಣಗೆರೆಯಲ್ಲಿ ಅಭಿಮಾನಿಗಳು ಸಿದ್ದರಾಮೋತ್ಸವ ಆಚರಿಸಿದ್ದರು.
Last Updated : Feb 3, 2023, 8:34 PM IST

ABOUT THE AUTHOR

...view details