ಕರ್ನಾಟಕ

karnataka

ETV Bharat / videos

ವಾಣಿಜ್ಯನಗರಿಯಲ್ಲಿ ಅಗ್ನಿ ಅವಘಡ: ಸಿಲಿಂಡರ್ ಸೋರಿಕೆಯಿಂದ ಹತ್ತಿದ ಬೆಂಕಿ - Fire by cylinder

By

Published : Oct 27, 2022, 8:24 PM IST

Updated : Feb 3, 2023, 8:30 PM IST

ಹುಬ್ಬಳ್ಳಿ: ಮನೆಯಲ್ಲಿನ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹತ್ತಿದ್ದು, ಗೃಹಬಳಕೆಯ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಘಟನೆ ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ನಡೆಯಿತು. ದೀಪಾವಳಿ ಹಿನ್ನೆಲೆಯಲ್ಲಿ ಮನೆಯವರೆಲ್ಲರೂ ಊರಿಗೆ ಹೋಗಿದ್ದಾಗ ಸಿಲಿಂಡರ್ ಸೋರಿಕೆ ಆಗಿತ್ತು. ಗಾಳಿ ಸಂಚರಿಸಲು ಯಾವುದೇ ಸ್ಥಳಾವಕಾಶ ಇಲ್ಲದೇ ಅನಾಹುತ ಸಂಭವಿಸಿದೆ. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Last Updated : Feb 3, 2023, 8:30 PM IST

ABOUT THE AUTHOR

...view details