ಕರ್ನಾಟಕ

karnataka

By

Published : Aug 21, 2022, 10:21 AM IST

Updated : Feb 3, 2023, 8:27 PM IST

ETV Bharat / videos

ಸೆಪ್ಟೆಂಬರ್‌ 8 ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮ: ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ‌ದೊಡ್ಡಮಟ್ಟದಲ್ಲಿ ಏರ್ಪಡಿಸಲಾಗುತ್ತಿದೆ ಎಂದು ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸಾದಲಿ ಗ್ರಾಮದಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದರು. ಸಿಎಂ ಬಸವರಾಜ ಬೊಮ್ಮಾಯಿಯವರು ಈ ಬಗ್ಗೆ ನನಗೆ ಮಾಹಿತಿ ಕೊಟ್ಟಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಜನೋತ್ಸವ ಕಾರ್ಯಕ್ರಮಕ್ಕೆ ಬರುವುದು ಖಚಿತವಾಗಿದೆ ಎಂದರು.
Last Updated : Feb 3, 2023, 8:27 PM IST

ABOUT THE AUTHOR

...view details