ಹುಬ್ಬಳ್ಳಿ: ಈದ್ಗಾದಲ್ಲಿ ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ಯತ್ನ, ಪೊಲೀಸರಿಂದ ತಡೆ - ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ
ಹುಬ್ಬಳ್ಳಿ: ಗಣೇಶೋತ್ಸವ ಪ್ರಯುಕ್ತ ಈದ್ಗಾ ಮೈದಾನದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ವೀರ ಸಾವರ್ಕರ್ ಹಾಗು ಬಾಲಗಂಗಾಧರ ತಿಲಕ್ ಇರುವ ಬ್ಯಾನರ್ ಅಳವಡಿಸಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಬ್ಯಾನರ್ ಹಾಕದಂತೆ ಕಾರ್ಯಕರ್ತರನ್ನು ತಡೆದು, ಮೈದಾನದಲ್ಲಿ ಗಣೇಶನ ಮೂರ್ತಿ ಕೂಡಿಸಲು ಮಾತ್ರ ಮಹಾನಗರ ಪಾಲಿಕೆ ಅವಕಾಶ ನೀಡಿದೆ. ಬ್ಯಾನರ್ ಹಾಕಲು ಅವಕಾಶ ನೀಡಿಲ್ಲ ಎಂದು ತಿಳಿಸಿದ್ದಾರೆ.
Last Updated : Feb 3, 2023, 8:27 PM IST