ಕರ್ನಾಟಕ

karnataka

ETV Bharat / videos

ತಮ್ಮ ಮದುವೆ ಬಗ್ಗೆ ಕೇಳಿದ್ದಕ್ಕೆ ನಟಿ ಮಯೂರಿ ಹೇಳಿದ್ದೇನು ಗೊತ್ತಾ?

By

Published : Dec 24, 2019, 9:16 PM IST

ಕಿರುತೆರೆಯಿಂದ ಸಿನಿಮಾ ರಂಗಕ್ಕೆ ಬಂದ ಅನೇಕ ನಟ-ನಟಿಯರು ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಇದೇ ಸಾಲಿನಲ್ಲಿರುವವರಲ್ಲಿ ನಟಿ ಮಯೂರಿ ಕೂಡ ಒಬ್ರು. ಇವರು ಕೃಷ್ಣಲೀಲಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ರು. ನಂತ್ರ 'ನನ್ನ ಪ್ರಕಾರ' ಸಿನಿಮಾದಲ್ಲಿಯೂ ನಟಿಸಿದ್ರು. ಇದೀಗ ಮೌನಂ ಸಿನಿಮಾದಲ್ಲಿ ನಟಿಸಿರುವ ಮಯೂರಿ, ವಿಭಿನ್ನ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಈಟಿವಿ ಭಾರತದೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ABOUT THE AUTHOR

...view details