ಕರ್ನಾಟಕ

karnataka

By

Published : Jan 17, 2020, 6:25 PM IST

ETV Bharat / videos

ನನೆಗುದಿಗೆ ಬಿದ್ದಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮತ್ತೆ ಆರಂಭ!

ಹಲವು ವರ್ಷಗಳಿಂದ ನನೆಗುದಿಗೆ ಬಿದಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಎನ್‌ಆರ್ ವೃತ್ತದಿಂದ ಬಸ್ ನಿಲ್ದಾಣವರೆಗಿನ ಮುಖ್ಯ ರಸ್ತೆ ಬಂದ್ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಸಾರ್ವಜನಿಕರು ಬದಲಿ ಮಾರ್ಗದ ಮೂಲಕ ಹೊಸ ಬಸ್ ನಿಲ್ದಾಣ ತಲುಪಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಕುರಿತ ಒಂದು ವರದಿ ಇಲ್ಲಿದೆ.

For All Latest Updates

TAGGED:

ABOUT THE AUTHOR

...view details