ಕರ್ನಾಟಕ

karnataka

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದರ್ಶನ ಪಡೆದ ನಟಿ ಜಯಮಾಲ

By

Published : Jan 19, 2021, 10:07 PM IST

Published : Jan 19, 2021, 10:07 PM IST

ಮಾಜಿ ಸಚಿವೆ, ಚಲನಚಿತ್ರ ನಟಿ ಜಯಮಾಲ ಅವರು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಗಳು ಸೌಂದರ್ಯ ಜೊತೆಗಿದ್ದರು. ದೇಗುಲದಲ್ಲಿ ಅವರು ಆಶ್ಲೇಷ ಬಲಿ ಹಾಗೂ ತುಲಾಭಾರ ಸೇವೆ ನೆರವೇರಿಸಿದರು.

ABOUT THE AUTHOR

...view details