ಕರ್ನಾಟಕ

karnataka

ETV Bharat / videos

ರಾಜ್ಯದಲ್ಲಿ ಆಮ್​ ಆದ್ಮಿ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲೂ ಮೊಹಲ್ಲಾ ಕ್ಲಿನಿಕ್​: ಮನೀಶ್‌ ಸಿಸೋಡಿಯಾ ಭರವಸೆ

By

Published : Nov 11, 2020, 8:11 PM IST

ಬೆಂಗಳೂರು: ದೆಹಲಿಯ ಆಮ್​ ಆದ್ಮಿ ಪಕ್ಷ ಸರ್ಕಾರ ಮಾಡಿದಂತೆ ಎಲ್ಲಾ ರಾಜ್ಯ ಸರ್ಕಾರಗಳು ಸಹ ಸ್ಥಳೀಯವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅಭಿಪ್ರಾಯಪಟ್ಟಿದ್ದಾರೆ. ಈಟಿವಿ ಭಾರತ್​​ದೊಂದಿಗೆ ಮಾತನಾಡಿದ ಅವರು, ಆಮ್​ ಆದ್ಮಿ ಪಕ್ಷವು ಬೆಂಗಳೂರಿನಲ್ಲಿ ಮೊಹಲ್ಲಾ ಕ್ಲಿನಿಕ್​ ಆರಂಭಿಸಿರುವ ಕಾರಣ ಎಂದರೆ ಜನರಿಗೆ ಇದರ ಮಹತ್ವ ಅರಿವಾಗಲಿ ಎಂಬುದಾಗಿದೆ. ಮುಂದಿನ ದಿನಗಳಲ್ಲಿ ಆಮ್‌ ಆದ್ಮಿ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ನಗರದಾದ್ಯಂತ ದೆಹಲಿ ಮಾದರಿಯಲ್ಲಿ ಮೊಹಲ್ಲಾ ಕ್ಲಿನಿಕ್‌ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ABOUT THE AUTHOR

...view details