ಕರ್ನಾಟಕ

karnataka

By

Published : Sep 12, 2020, 12:01 PM IST

ETV Bharat / videos

ಮಹಾನಾಯಕ ಧಾರಾವಾಹಿ ಬ್ಯಾನರ್ ಹಾಕಿ ಅಂಬೇಡ್ಕರ್ ಅಭಿಮಾನಿಗಳ ಸಂಭ್ರಮಾಚರಣೆ

ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿ ಬೆಂಬಲಿಸಿ ಸುರಪುರ ನಗರದ ಬಸ್ ನಿಲ್ದಾಣ ಬಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿ ಮಹಾನಾಯಕ ಬ್ಯಾನರ್ ಹಾಕಿ ಅಂಬೇಡ್ಕರ್ ಅಭಿಮಾನಿಗಳು ಸಂಭ್ರಮ ಆಚರಿಸಿದರು.

ABOUT THE AUTHOR

...view details