ಕರ್ನಾಟಕ

karnataka

By

Published : Jan 23, 2020, 4:08 PM IST

ETV Bharat / videos

ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಬೃಹತ್​ ಪ್ರತಿಭಟನೆ

ಬೆಂಗಳೂರು: ಗೌರವ ಧನದ ಬದಲು ಕನಿಷ್ಠ ವೇತನ ಜಾರಿಗೊಳಿಸಬೇಕು, ಅಂಗನವಾಡಿಯಲ್ಲೇ ಎಲ್​​ಕೆಜಿ, ಯುಕೆಜಿ ಆರಂಭಿಸಬೇಕು, ಮಾಸಿಕ ಪಿಂಚಣಿಯಾಗಿ ರೂ. 10 ಸಾವಿರ ನೀಡಬೇಕು. ಹೀಗೆ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಬೃಹತ್​ ಪ್ರತಿಭಟನೆ ಆರಮಭಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಕಾರ್ಯಕರ್ತೆಯರು ಹಾಗೂ ಸಹಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...

ABOUT THE AUTHOR

...view details