ಕರ್ನಾಟಕ

karnataka

ETV Bharat / videos

ಕೊರೊನಾ ಭೀತಿಯಿಂದ ವಿಜಯಪುರದ ಎಪಿಎಂಸಿ ಮಾರುಕಟ್ಟೆ ಬಂದ್: ರೈತರ ಪರದಾಟ - ಸಾರ್ವಜನಿಕರು ಎಪಿಎಂಸಿ ಮಾರುಕಟ್ಟೆಗೆ ಬರಲು ಅನುಮತಿ ನೀಡಿಲ್ಲ

By

Published : Mar 27, 2020, 11:27 PM IST

ವಿಜಯಪುರ: ಕೊರೊನಾ ಭೀತಿಯಿಂದ ವಿಜಯಪುರ ನಗರದ ಎಪಿಎಂಸಿ ಮಾರುಕಟ್ಟೆ ಬಂದ್ ಮಾಡಲಾಗಿದೆ. ಇದರಿಂದ ಜಿಲ್ಲೆಯ ರೈತರಿಗೆ ದ್ರಾಕ್ಷಿ, ನಿಂಬೆ, ದಾಳಿಂಬೆ ಹಣ್ಣುಗಳು ಹಾಗೂ ತರಕಾರಿ ಮಾರಾಟ ಮಾಡಲು ಪರದಾಡುವಂತಾಗಿದೆ. ನಾಳೆ ಜಿಲ್ಲಾಧಿಕಾರಿ ವೈಎಸ್ ಪಾಟೀಲ್​ ತರಕಾರಿ ಮಾರಾಟಕ್ಕೆ ಅನುಮತಿ ನೀಡಿದ್ದರೂ, ಆದರೆ ಸಾರ್ವಜನಿಕರು ಎಪಿಎಂಸಿ ಮಾರುಕಟ್ಟೆಗೆ ಬರಲು ಅನುಮತಿ ನೀಡಿಲ್ಲ. ತಳ್ಳು ಗಾಡಿಯ ತರಕಾರಿ ವ್ಯಾಪಾರಿಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.

ABOUT THE AUTHOR

...view details