ಕರ್ನಾಟಕ

karnataka

ETV Bharat / videos

ಬಂದ್​ ಎಫೆಕ್ಟ್​: ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿದೆ ಬಳ್ಳಾರಿ ಕೇಂದ್ರ ಬಸ್ ನಿಲ್ದಾಣ - ಕರ್ನಾಟಕ ಬಂದ್

By

Published : Sep 28, 2020, 12:22 PM IST

ಕೇಂದ್ರ ಮತ್ತು ರಾಜ್ಯ ಸರ್ಕಾರದ ಭೂಸುಧಾರಣಾ ತಿದ್ದುಪಡಿ ಕಾಯ್ದೆ ಸೇರಿದಂತೆ ನಾನಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಿಜೆಪಿಯೇತರ ಪಕ್ಷಗಳು, ರೈತ, ಎಡ ಹಾಗೂ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬಳ್ಳಾರಿ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್​ ಹಿನ್ನೆಲೆ ಬಳ್ಳಾರಿಯ ಕೇಂದ್ರ ಬಸ್ ನಿಲ್ದಾಣ ಜನರಿಲ್ಲದೇ ಬಿಕೋ ಎನ್ನುತ್ತಿದೆ. ಈ ಕುರಿತು ನಮ್ಮ ಬಳ್ಳಾರಿ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ..

ABOUT THE AUTHOR

...view details