ಬಿಜೆಪಿ ಕಾರ್ಯಕರ್ತರ ಮೇಲೆ ಗೂಂಡಾಗಿರಿ ಮಾಡಿದ್ರೆ ಹುಟ್ಟಡಗಿಸುತ್ತೇನೆ.. ಸಿಎಂ ವಾರ್ನಿಂಗ್ - By-election campaign
ಹೊಸಕೋಟೆ:ಬಿಜೆಪಿ ಕಾರ್ಯಕರ್ತ ಮಂಜುನಾಥ್ ಮೇಲೆ ಹಲ್ಲೆ ಮಾಡಿದವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ರೆ ಹುಟ್ಟಡಗಿಸುತ್ತೇನೆ. ಬಿಜೆಪಿ ಸರ್ಕಾರ ಇರೋವಾಗ ನಿಮ್ಮ ಗೂಂಡಾಗಿರಿ, ದೌರ್ಜನ್ಯ ನಡೆಯುವುದಿಲ್ಲ ಎಂದೂ ಎಚ್ಚರಿಸಿದರು.