ಕರ್ನಾಟಕ

karnataka

ETV Bharat / videos

ನಾಮಪತ್ರ ಸಲ್ಲಿಕೆಗೂ ಮುನ್ನ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಹೆಚ್.ವಿಶ್ವನಾಥ್​​ - BJP Candidate H Vishwanath Conduct Pooja Before his nomination

By

Published : Nov 18, 2019, 12:20 PM IST

ಮೈಸೂರು: ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ನಾಮಪತ್ರ ಸಲ್ಲಿಕೆಗೂ ಮುನ್ನ ಹೊಸರಮನಹಳ್ಳಿಯ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಮಾಜಿ ಶಾಸಕ ಚಿಕ್ಕಮಾದು ಸಮಾಧಿಗೆ ಭೇಟಿ ನೀಡಿದರು. ಇವತ್ತು ನಾಮಪತ್ರ ಸಲ್ಲಿಸುತ್ತೇನೆ. ಸಮಾರಂಭಕ್ಕೆ ಬಿಜೆಪಿ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

For All Latest Updates

TAGGED:

ABOUT THE AUTHOR

...view details