ರಾಯಚೂರು - ಯಾದಗಿರಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ... ಸಂಭ್ರಮಾಚರಣೆ - undefined
ರಾಯಚೂರು ಲೋಕಸಭಾ ಕ್ಷೇತ್ರ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ ಹಿನ್ನೆಲೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ವೆಂಕಟರೆಡ್ಡಿ ಮುದ್ನಾಳ ನೇತೃತ್ವದಲ್ಲಿ ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಲಗಿ ಹೊಡೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಹಾಗೆಯೇ ಯಾದಗಿರಿಯಲ್ಲೂ ಸಂಭ್ರಮ ಮನೆ ಮಾಡಿತ್ತು.
Last Updated : May 24, 2019, 12:07 PM IST