ಕರ್ನಾಟಕ

karnataka

By

Published : May 24, 2019, 11:32 AM IST

Updated : May 24, 2019, 12:07 PM IST

ETV Bharat / videos

ರಾಯಚೂರು - ಯಾದಗಿರಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ... ಸಂಭ್ರಮಾಚರಣೆ

ರಾಯಚೂರು ಲೋಕಸಭಾ ಕ್ಷೇತ್ರ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ ಹಿನ್ನೆಲೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ವೆಂಕಟರೆಡ್ಡಿ ಮುದ್ನಾಳ ನೇತೃತ್ವದಲ್ಲಿ ನಗರದ ಸುಭಾಷ್​ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಹಲಗಿ ಹೊಡೆದು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಹಾಗೆಯೇ ಯಾದಗಿರಿಯಲ್ಲೂ ಸಂಭ್ರಮ ಮನೆ ಮಾಡಿತ್ತು.
Last Updated : May 24, 2019, 12:07 PM IST

For All Latest Updates

TAGGED:

ABOUT THE AUTHOR

...view details