ಮೈಸೂರು: ಚಾಮರಾಜನಗರ ಬಿಜೆಪಿ ಸಂಸದ ಹಾಗೂ ಅವರ ಅಳಿಯ ನಂಜನಗೂಡು ಶಾಸಕ ಹರ್ಷವರ್ಧನ್ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಹರದಾಇದ್ದವು. ಈ ಬಗ್ಗೆ ಖುದ್ದಾಗಿ ಸ್ಪಷ್ಟನೆ ನೀಡಿದ ಶ್ರೀನಿವಾಸ್ಪ್ರಸಾದ್, ಈಟಿವಿ ಭಾರತಕ್ಕೆ ವಿಶೇಷ ಸಂದರ್ಶನ ನೀಡಿದ್ದಾರೆ. ಇನ್ನು ಈ ವಿಷಯ ಕುರಿತು ಅವರು ಏನ್ ಏನ್ ಹೇಳ್ತಾರೆ ನೀವೇ ನೋಡಿ..