ಕರ್ನಾಟಕ

karnataka

ETV Bharat / videos

ಬಿಜೆಪಿಗೆ ಗೆಲುವಿನ 'ಶಿರಾ' ಹಂಚಿದ ವಿಜಯೇಂದ್ರ.. ಅಭಿಮಾನಿಗಳಿಂದ ಪೇಟ ತೊಡಿಸಿ ಸನ್ಮಾನ

By

Published : Nov 10, 2020, 5:06 PM IST

ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್​ ಗೌಡ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರಗೆ ಸ್ಥಳೀಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪೇಟ ತೊಡಿಸಿ, ಬೆಳ್ಳಿ ಖಡ್ಗ ನೀಡಿ ಸನ್ಮಾನಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್​ ಹಾಗೂ ಜೆಡಿಎಸ್​​ನ ಭದ್ರ ಕೋಟೆಯಾಗಿದ್ದ ಶಿರಾದಲ್ಲಿ ಕಮಲ ಅರಳಿಸಲು ವಿಜಯೇಂದ್ರ ಪಾತ್ರ ಬಹು ಮುಖ್ಯ ಎಂದು ಅಭಿಮಾನಿಗಳು ಸಂತಸ ಹಂಚಿಕೊಂಡರು.

ABOUT THE AUTHOR

...view details