ಕರ್ನಾಟಕ

karnataka

ಮರೆಯಾದ ಸಿದ್ಧಾರ್ಥ್​​ : ಸಿದ್ಧಾರ್ಥ್​​ ಕಳೆದುಕೊಂಡು ಕಣ್ಣೀರಿಡುತ್ತಿರುವ ಕುಟುಂಬ

By

Published : Jul 31, 2019, 9:10 AM IST

ಕೆಫೆ ಕಾಫಿ ಡೇ ಮಾಲೀಕ ಮತ್ತು ಮಾಜಿ ಸಿಎಂ ಎಸ್​ ಎಂ ಕೃಷ್ಣಾ ಅಳಿಯ ಸಿದ್ಧಾರ್ಥ್​​ ಕಳೆದ ಜುಲೈ 29 ರಂದು ಕಾಣೆಯಾಗಿದ್ದು, ಇಂದು ಬೆಳಗ್ಗೆ ನೇತ್ರಾವತಿ ನದಿ ಹಿನ್ನೀರು ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗೂರಿನ ಸಿದ್ಧಾರ್ಥ್​ ನಿವಾಸದಲ್ಲಿ ನೀರವ ಮೌನ ಆವರಿಸಿದೆ. ಮನೆಯಲ್ಲಿರುವ ಸಿದ್ಧಾರ್ಥ್​ ಕುಟುಂಬ ಹಾಗೂ ಸಂಬಂಧಿಕರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಂಧಿ ನಡೆಸಿರುವ ವಾಕ್​ ಥ್ರೂ ಇಲ್ಲಿದೆ.

ABOUT THE AUTHOR

...view details