ರೈತರ ಪಾಲಿನ ದೊಡ್ಡ ಹಬ್ಬ ಅಂದ್ರೆ ಅದು ದೀಪಾವಳಿ. ತಾಲೂಕಿನ ಕುಮಟಾದ ಮೂಡ್ನಳ್ಳಿಯಲ್ಲಿ ಬಲೀಂದ್ರನನ್ನು ತಂದು ಪೂಜೆ ಸಲ್ಲಿಸುವುದರ ಜೊತೆಗೆ ರೈತರ ಒಡನಾಡಿ ಗೋವುಗಳಿಗೂ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಮಾತ್ರವಲ್ಲದೆ, ಹೋರಿಗಳನ್ನು ಶೃಂಗರಿಸಿ ಓಡಿಸುವ ಹಬ್ಬವನ್ನು ವಿಶಿಷ್ಟವಾಗಿ ಆಚರಿಸುತ್ತ ಬರಲಾಗುತ್ತಿದೆ. ಈ ಕುರಿತ ವಿಡಿಯೋ ಇಲ್ಲಿದೆ.