ಕರ್ನಾಟಕ

karnataka

ETV Bharat / videos

ಮಾಸ್ಕ್​, ಸ್ಯಾನಿಟೈಸರ್ ಅನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ರೆ ಕ್ರಮ: ಸಚಿವ ಸಿ.ಸಿ.ಪಾಟೀಲ್​ - ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಿ.ಸಿ.ಪಾಟೀಲ್​​​ ಸಭೆ

By

Published : Mar 15, 2020, 11:53 PM IST

ಪ್ರಚಂಚವನ್ನೇ ತಲ್ಲಣಗೊಳಿಸಿರೋ ಮಹಾಮಾರಿ ಕೊರೊನಾ ಪ್ರತಿಯೊಬ್ಬರ ನಿದ್ದೆಗೆಡಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಕೊರೊನಾ ವೈರಸ್ ಬಲಿ ಪಡೆದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್​ ಆಗಿದ್ದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಗದಗ್​​ನಲ್ಲೂ ಕೂಡಾ ಆರೋಗ್ಯ ಇಲಾಖೆ ಜಾಗ್ರತೆ ವಹಿಸುತ್ತಿದೆ.

ABOUT THE AUTHOR

...view details