ಕರ್ನಾಟಕ

karnataka

By

Published : Mar 12, 2020, 1:30 PM IST

ETV Bharat / videos

ಡಿಕೆಶಿಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಪಟ್ಟ: ಹಾವೇರಿಯಲ್ಲಿ ಕೈ ಕಾರ್ಯರ್ತರ ಸಂಭ್ರಮಾಚರಣೆ

ಹಾವೇರಿ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಮತ್ತು ಕಾರ್ಯಧ್ಯಾಕ್ಷರಾಗಿ ಸಲೀಂ ಅಹ್ಮದ್​ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೇರಿದ ಕೈ ಕಾರ್ಯಕರ್ತರು, ಸಿಹಿ ಹಂಚಿ ಪಟಾಕಿ ಸಿಡಿಸಿ, ಜೈಕಾರ ಕೂಗುವ ಮೂಲಕ ಸಂತಸ ವ್ಯಕ್ತಪಡಿಸಿದರು.

For All Latest Updates

ABOUT THE AUTHOR

...view details