ಕರ್ನಾಟಕ

karnataka

ETV Bharat / videos

ಪೇಜಾವರ ಶ್ರೀಗಳಿಗೆ ಮುರುಘಾ ಶರಣರ ಸಂತಾಪ - chitradurga muruga math murugha sharanaru

By

Published : Dec 29, 2019, 5:43 PM IST

ಶ್ರೀಗಳಿಗೆ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸಂತಾಪ ಸೂಚಿಸಿದರು. ಸುಮಾರು ಐವತ್ತು ವರ್ಷದಿಂದ ಪೇಜಾವರ ಶ್ರೀಗಳಿಂದ ಜನಸೇವೆಯೊಂದಿಗೆ ರಾಷ್ಟ್ರಸೇವೆಯನ್ನು ಮಾಡಿದ್ದಾರೆ. ಲಿಂಗತಾರತಮ್ಯ ನಿವಾರಿಸುವ ನಿಟ್ಟಿನಲ್ಲಿ ಉಮಾಭಾರತಿಗೆ ಧೀಕ್ಷೆ ನೀಡಿದ್ದ ಅವರು, ಹರಿಜನ ಕೇರಿಯಲ್ಲಿ ಪಾದಯಾತ್ರೆ ಮೂಲಕ ಪರಿವರ್ತನಾ ಜಾಥಾ ಕೂಡ ಹಮ್ಮಿಕೊಂಡಿದ್ದು, ಜಾತಿ, ಬೇಧವನ್ನು ನಿವಾರಿಸಲು ಮುಂದಾಗಿದ್ದರು ಎಂದರು.

ABOUT THE AUTHOR

...view details