ಕರ್ನಾಟಕ

karnataka

ETV Bharat / videos

ಅಕ್ರಮ ಗಣಿಗಾರಿಕೆ ಅರ್ಜಿ ಹಾಕುವ ಮೂಲಕ ಸಕ್ರಮ ಮಾಡಿಕೊಳ್ಳಿ: ಸಿಎಂ ಬಿಎಸ್​ವೈ - ಶಿವಮೊಗ್ಗದಲ್ಲಿ ನಡೆದ ಸ್ಫೋಟದ ಬಗ್ಗೆ ಯಡಿಯೂರಪ್ಪ ಹೇಳಿಕೆ

🎬 Watch Now: Feature Video

By

Published : Jan 23, 2021, 6:09 PM IST

ನಿನ್ನೆ ಶಿವಮೊಗ್ಗದಲ್ಲಿ ನಡೆದ ಸ್ಫೋಟ ಆಘಾತ ತಂದಿದೆ. ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಮೃತ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದೇವೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಎಲ್ಲರಿಗೂ ಸೂಕ್ತ ನ್ಯಾಯ ಒದಗಿಸುತ್ತೇವೆ. ಅಭಿವೃದ್ಧಿ ಕಾರ್ಯಗಳಾಗಬೇಕಾದರೆ ಗಣಿಗಾರಿಕೆ ನಡೆಯಲೇ ಬೇಕು. ಆದರೆ, ಅಕ್ರಮ ಗಣಿಗಾರಿಕೆ ಯಾರೇ ಮಾಡಿದರು ತಪ್ಪು. ಅಕ್ರಮ ಗಣಿಗಾರಿಕೆಯನ್ನು ಅರ್ಜಿ ಹಾಕುವ ಮೂಲಕ ಸಕ್ರಮ ಮಾಡಿಕೊಳ್ಳಿ ಎಂದು ಮೈಸೂರಿನಲ್ಲಿ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದರು.

For All Latest Updates

TAGGED:

ABOUT THE AUTHOR

...view details