ಕರ್ನಾಟಕ

karnataka

ETV Bharat / videos

ಸಿದ್ದರಾಮೇಶ್ವರರ ಜಯಂತ್ಯೋತ್ಸವ: ವೇದಿಕೆಯಲ್ಲೇ ಸಿಎಂ ಗರಂ - ಬಿಎಸ್​ವೈ ಕೆಂಡಾಮಂಡಲ

By

Published : Jan 15, 2020, 1:28 AM IST

ಕಾಯಕ ಯೋಗಿ ಶ್ರೀ ಶಿವಯೋಗಿ ಗುರು ಸಿದ್ದರಾಮೇಶ್ವರ ಜಯಂತಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಅಜ್ಜಂಪುರ ತಾಲೂಕಿನ ಸೊಲ್ಲಾಪುರದಲ್ಲಿ ಚಾಲನೆ ನೀಡಿದ್ರು. ಈ ವೇಳೆ ಮಾಧ್ಯಮಗಳು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪೊಲೀಸ್ ಹಿರಿಯ ಅಧಿಕಾರಿ ವಿರುದ್ಧ ವೇದಿಕೆಯಲ್ಲೇ ಸಿಎಂ ಕೆಂಡಾಮಂಡಲರಾದ ಪ್ರಸಂಗವೂ ನಡೆಯಿತು.

ABOUT THE AUTHOR

...view details