ಸಿಎಂ ಕಾಮಗಾರಿಗಳ ಉದ್ಘಾಟನೆ ವೇಳೆ ಕೈಕೊಟ್ಟ ರಿಮೋಟ್... ಪರದೆ ಎಳೆಯುವ ಮೂಲಕ ಶಿಲಾನ್ಯಾಸ - haveri news
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂದಿಹಳ್ಳಿಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸುಮಾರು 20 ಇಲಾಖೆಗಳ ವಿವಿಧ ಕಾಮಗಾರಿಗಳ ಉದ್ಘಾಟನೆ ವೇಳೆ ತಾಂತ್ರಿಕ ಕಾರಣಗಳಿಂದ ರಿಮೋಟ್ ವರ್ಕ್ ಆಗದೆ ಕಾರ್ಯಕ್ರಮಕ್ಕೆ ಆಗಮಿಸಿದ ಸಾರ್ವಜನಿಕರೇ ಪರದೆ ಎಳೆಯುವ ಮೂಲಕ ಶಿಲಾನ್ಯಾಸ ನೆರವೇರಿಸಿದರು.