ಕರ್ನಾಟಕ

karnataka

ETV Bharat / videos

ಮಹಾರಾಷ್ಟ್ರ ಚುನಾವಣೆಗೋಸ್ಕರ ರಾಜ್ಯದ ಜನರನ್ನೇ ಮರೆತರಾ ಸಿಎಂ? - ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ

By

Published : Oct 18, 2019, 11:42 PM IST

ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹ ಉಂಟಾಗಿ ಜನ ಮನೆಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರದಿಂದ ಪರಿಹಾರ ಸೌಲಭ್ಯ ಕೊಡಿಸಬೇಕಾಗಿದ್ದ ನಮ್ಮ ಜನಪ್ರತಿನಿಧಿಗಳು ಈಗ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ಮೇಲೆ ಎಲ್ಲಿಲ್ಲದ ಆಸಕ್ತಿ ತೋರುತ್ತಿದ್ದಾರೆ.

ABOUT THE AUTHOR

...view details