ಕರ್ನಾಟಕ

karnataka

By

Published : Mar 12, 2021, 4:35 PM IST

ETV Bharat / videos

ಇಂಧನ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಐಎನ್​ಟಿಯುಸಿ ಘಟಕದಿಂದ ಪ್ರತಿಭಟನೆ

ಶಿವಮೊಗ್ಗ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಐಎನ್​ಟಿಯುಸಿ ಘಟಕದ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಅಣಕು ಬೈಕ್ ಶವ ಯಾತ್ರೆ ನಡೆಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.

ABOUT THE AUTHOR

...view details