ಕರ್ನಾಟಕ

karnataka

By

Published : Jan 11, 2022, 3:34 PM IST

ETV Bharat / videos

ಮೇಕೆದಾಟು ಪಾದಯಾತ್ರೆಯ 3ನೇ ದಿನ: ಡಿಕೆಶಿ ಸ್ವಕ್ಷೇತ್ರದಲ್ಲಿ ಹೇಗಿತ್ತು ನೋಡಿ ಸ್ವಾಗತ!

ರಾಮನಗರ: ಕಾಂಗ್ರೆಸ್ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಯ ಮೂರನೇ ದಿನ ಕನಕಪುರದಿಂದ ಆರಂಭಗೊಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಪಾದಯಾತ್ರೆಗೆ ಕನಕಪುರದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ನಾಯಕರಿಗೆ ಕ್ರೇನ್ ಮೂಲಕ ಬೃಹತ್ ಸೇಬಿನ ಹಾರ ಹಾಕಲಾಯಿತು. ಕನಕಪುರದಿಂದ ಹೊರಟ ಪಾದಯಾತ್ರೆ ರಾಮನಗರ ತಾಲೂಕಿನ ಚಿಕ್ಕೇನಹಳ್ಳಿ ಗ್ರಾಮದವರೆಗೆ ಇಂದು ಸಾಗಲಿದೆ. ಪಾದಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದರು.

ABOUT THE AUTHOR

...view details