ಕರ್ನಾಟಕ

karnataka

ETV Bharat / videos

ಕಾಂಗ್ರೆಸ್​ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಶಿವಾನಂದ ಬೆಂತೂರು

By

Published : Apr 29, 2019, 1:38 PM IST

ಪೌರಾಡಳಿತ ಸಚಿವರಾಗಿದ್ದ ಕಾಂಗ್ರೆಸ್​ನ ಸಿ.ಎಸ್‌.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾದ ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಅವರ ಪತ್ನಿ ಕುಸುಮಾ ಶಿವಳ್ಳಿ ಈಗಾಗಲೇ ನಾಪಪತ್ರ ಸಲ್ಲಿಸಿದ್ದಾರೆ. ಇನ್ನು ಹೈಕಮಾಂಡ್​ ನಡೆ ಮತ್ತು ಟಿಕೆಟ್​ ಕೈ ತಪ್ಪಿದ್ದರಿಂದ ಕಾಂಗ್ರೆಸ್​ ಬಂಡಾಯ ಅಭ್ಯರ್ಥಿಯಾಗಿ ಶಿವಾನಂದ ಬೆಂತೂರು ಅವರು ಸಹ ತಮ್ಮ ಕಾರ್ಯಕರ್ತರೊಂದಿಗೆ ಆಗಮಿಸಿ ಇಂದು ನಾಮಪತ್ರ ಸಲ್ಲಿಸಿ ಸವಾಲು ಹಾಕಿದ್ದಾರೆ.

ABOUT THE AUTHOR

...view details