ಕರ್ನಾಟಕ

karnataka

ETV Bharat / videos

ಉಪಚುನಾವಣೆ ಅಖಾಡಕ್ಕೆ ಧುಮುಕಿದ ಕಾಂಗ್ರೆಸ್​: ಅನರ್ಹರಿಗೆ ಪೆಟ್ಟು ನೀಡಲು ಸಿದ್ಧತೆ - Congress ready for by-election

By

Published : Nov 5, 2019, 7:02 PM IST

ಕಾರವಾರ: ಮುಂಬರುವ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ನಾಯಕರು ರಣಕಹಳೆ ಮೊಳಗಿಸಿದ್ದು, ಪಕ್ಷ ತೊರೆದಿರುವ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್​ಗೆ ಬುದ್ಧಿ ಕಲಿಸಲು ಮುಂದಾಗಿದ್ದಾರೆ. ಈ ಹಿನ್ನಲೆ ಜಿಲ್ಲೆಯ ಮುಂಡಗೋಡದಲ್ಲಿ ಕಾರ್ಯಕರ್ತರ ಬೃಹತ್​ ಸಮಾವೇಶ ಏರ್ಪಡಿಸಿ, ಶಿವರಾಮ್​ ಹೆಬ್ಬಾರ್​ ವಿರುದ್ಧ ತೊಡೆತಟ್ಟಿದ್ದಾರೆ.

ABOUT THE AUTHOR

...view details