ಕರ್ನಾಟಕ

karnataka

ETV Bharat / videos

ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಆಗಮನ; ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾದ ಸಂಭ್ರಮಾಚರಣೆ

By

Published : Jan 18, 2021, 10:24 PM IST

ರಾಮನಗರ: ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಇಂದು ನೂತನ ಸಚಿವ ಸಿಪಿ ಯೋಗೇಶ್ವರ್ ಆಗಮಿಸಿದ್ದು, ಡ್ರೋನ್​ ಕ್ಯಾಮರಾದಲ್ಲಿ ದೃಶ್ಯಾವಳಿ ಸೆರೆಹಿಡಿಯಲಾಗಿದೆ. ನೂತನ ಸಚಿವರಿಗೆ ಸ್ವಕ್ಷೇತ್ರದಲ್ಲಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಕೆಂಗಲ್​ನಿಂದ ಮೆರವಣಿಗೆ ಮೂಲಕ‌ ಸ್ವ ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಚನ್ನಪಟ್ಟಣ ಕೆಂಗಲ್ ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ನಡೆಸಿದ್ದಾರೆ. ಈ ಸಂದರ್ಭ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು.

ABOUT THE AUTHOR

...view details