ಕರ್ನಾಟಕ

karnataka

ETV Bharat / videos

ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತದಿಂದ ನೆರವು.. ಅವರಿಗೀಗ ಮುಂದೇನು ಎಂಬುದೇ ಚಿಂತೆ!

By

Published : Apr 6, 2020, 12:50 PM IST

ಲಾಕ್​ಡೌನ್ ವೇಳೆ ಸಾಕಷ್ಟು ಸಂಕಷ್ಟ ಪಡುತ್ತಿರುವವರು ವಲಸೆ ಕಾರ್ಮಿಕರು. ದಕ್ಷಿಣಕನ್ನಡ ಜಿಲ್ಲೆಯಲ್ಲಿಯೂ ಉತ್ತರಕರ್ನಾಟಕದ ವಲಸೆ ಕಾರ್ಮಿಕರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇವರಿಗೆ ಜಿಲ್ಲೆಯ ಶಾಲೆ,ಹಾಸ್ಟೆಲ್​ಗಳಲ್ಲಿ ವಸತಿ, ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಲಾಕ್‌ಡೌನ್ ಮುಗಿದ ಬಳಿಕ ಮುಂದೇನು ಎಂಬ ಚಿಂತೆ ಆ ಕಾರ್ಮಿಕರನ್ನು ಕಾಡುತ್ತಿದೆ.

ABOUT THE AUTHOR

...view details