ಕರ್ನಾಟಕ

karnataka

ETV Bharat / videos

ನೆರೆ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ಅಗತ್ಯ ವಸ್ತುಗಳ ಕಿಟ್ ವಿತರಣೆ - ಸಂತ್ತಸ್ತರಿಗೆ ಕಿಟ್ ವಿತರಣೆ

By

Published : Aug 31, 2019, 5:27 PM IST

ಗದಗ ಜಿಲ್ಲೆಯ ನೆರೆ ಸಂತ್ರಸ್ತ ಗ್ರಾಮಗಳ ನಿರಾಶ್ರಿತರಿಗೆ ಇಂದು ಸರ್ಕಾರದ ವತಿಯಿಂದ ಆಹಾರ ಸಾಮಾಗ್ರಿಗಳ ಅಗತ್ಯ ಕಿಟ್​ಗಳನ್ನು ಜಿಲ್ಲೆಯ ನರಗುಂದ ತಾಲೂಕಿನ ಬೂದಿಹಾಳ ಹಾಗೂ ಲಕಮಾಪುರ ಗ್ರಾಮಗಳಲ್ಲಿ ಸಾಂಕೇತಿಕವಾಗಿ ವಿತರಣೆ ಮಾಡಲಾಯಿತು. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ ಸಿ ಪಾಟೀಲ್ ನೆರೆ ಸಂತ್ರಸ್ತರಿಗೆ ಕಿಟ್​ ವಿತರಿಸಿ, ಶ್ರೀಘ್ರವೇ ಇನ್ನೂ ಹೆಚ್ಚಿನ ಪ್ರಮಾಣದ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುವುದೆಂದು ಸಚಿವರು ತಿಳಿಸಿದರು.

ABOUT THE AUTHOR

...view details