ಕರ್ನಾಟಕ

karnataka

By

Published : Jul 20, 2020, 9:54 PM IST

ETV Bharat / videos

ಕಾಲುವೆ ಒಡೆದು ಜಮೀನಿಗೆ ನುಗ್ಗಿದ ನೀರು... ಬೆಳೆ ನಷ್ಟ ಭರಿಸುವಂತೆ ರೈತರ ಆಗ್ರಹ

ವಿಜಯಪುರ: ಕಾಲುವೆ ಒಡೆದು ಜಮೀನಿಗೆ ನೀರು ನುಗ್ಗಿ ಬೆಳೆ ಕೊಚ್ಚಿಹೋದ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಯತ್ನಾಳ ಬಳಿ ನಡೆದಿದೆ. ಕಾಲುವೆಗೆ ಮಳೆಯ ನೀರು ಸೇರಿಕೊಂಡು ಜಮೀನಿಗೆ ನುಗ್ಗಿದ ಪರಿಣಾಮ ಸಜ್ಜೆ, ದ್ರಾಕ್ಷಿ ಸೇರಿದಂತೆ ಇತರೆ ಬೆಳೆಗಳು ಸಂಪೂರ್ಣ ಹಾನಿಗೀಡಾಗಿವೆ. ಈ ನಷ್ಟವನ್ನು ಭರಿಸುವಂತೆ ರೈತರು ಆಗ್ರಹಿಸಿದ್ದಾರೆ. ಕಾಲುವೆ ನೀರು ನುಗ್ಗಿ ಬೆಳೆಹಾನಿಯಾಗಿರುವ ಕುರಿತು ಸಮೀಕ್ಷೆ ನಡೆಸಲು ಜಿಲ್ಲಾಡಳಿತ ಮುಂದಾಗಿದ್ದು, ರೈತರಿಗೆ ಸೂಕ್ತ ಪರಿಹಾರ ಕೊಡಿಸುವ ಭರವಸೆಯನ್ನು ಜಿಲ್ಲಾಧಿಕಾರಿ ವೈ.ಎಸ್​. ಪಾಟೀಲ ನೀಡಿದ್ದಾರೆ.

ABOUT THE AUTHOR

...view details