ಕರ್ನಾಟಕ

karnataka

ETV Bharat / videos

'ನಾನು ಪ್ರೈಮ್ ಮಿನಿಸ್ಟರ್ ಆಗಿದ್ದಾಗ, ಗುಜರಾತ್ ಸರ್ಕಾರವನ್ನು ಡಿಸ್ಮಿಸ್ ಮಾಡಿದ್ದೆ'

By

Published : Jan 5, 2021, 5:46 PM IST

ಚಿಕ್ಕಮಗಳೂರು: ಜೆಡಿಎಸ್ ಜೊತೆ ಯಾವುದೇ ಹೊಂದಾಣಿಕೆ ಇಲ್ಲ ಎಂಬ ಸಚಿವ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ಬೀರೂರಲ್ಲಿ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ಹೆಚ್​​​.ಡಿ ದೇವೇಗೌಡ ನಾನು ಪ್ರೈಮ್ ಮಿನಿಸ್ಟರ್ ಆಗಿದ್ದಾಗ, ಗುಜರಾತ್ ಸರ್ಕಾರವನ್ನು ಡಿಸ್ಮಿಸ್ ಮಾಡಿದ್ದೆ ಎಂದು ಟಾಂಗ್ ನೀಡಿದ್ದಾರೆ.

ABOUT THE AUTHOR

...view details