ಕರ್ನಾಟಕ

karnataka

ETV Bharat / videos

ಲಾಕ್​ಡೌನ್​ ವೇಳೆ ರಸ್ತೆಗಿಳಿಯುವ ಮುನ್ನ ಯೋಚಿಸಿ: ಉತ್ತರ ಕನ್ನಡ ಎಸ್ಪಿ ಖಡಕ್ ವಾರ್ನಿಂಗ್​ - ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು

By

Published : May 9, 2021, 9:20 PM IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿರದ ಗಡಿ ದಾಟಿ ರಣಕೇಕೆ ಹಾಕುತ್ತಿರುವುದು ಇನ್ನಿಲ್ಲದ ಆತಂಕ ಸೃಷ್ಟಿಸಿದೆ. ಇದು ಜಿಲ್ಲಾಡಳಿತಕ್ಕೂ ದೊಡ್ಡ ತಲೆನೋವಾಗಿದೆ. ಇದೇ ಕಾರಣಕ್ಕೆ ಸರ್ಕಾರ ನಾಳೆಯಿಂದ ಹೊರಡಿಸಿರುವ ಲಾಕ್​ಡೌನ್​ ಆದೇಶವನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನಿಯಮ ಉಲ್ಲಂಘಿಸಿದರೆ ಏನು ಕ್ರಮ ಎಂಬುದರ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ತಿಳಿಸಿದ್ದಾರೆ.

For All Latest Updates

ABOUT THE AUTHOR

...view details