ಕರ್ನಾಟಕ

karnataka

By

Published : Oct 14, 2020, 10:58 AM IST

ETV Bharat / videos

ಭಾರಿ ಮಳೆಗೆ ವಿಜಯಪುರ ಜಿಲ್ಲೆ ತತ್ತರ: ಹಲವು ಗ್ರಾಮಗಳ ಸಂಪರ್ಕ ಕಡಿತ

ವಿಜಯಪುರ: ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಡಗಿನಾಳ, ಕಲ್ಲದೇವನಹಳ್ಳಿ, ಶಿವಪುರ, ಹರನಾಳ, ಮೂಕಿನಾಳ ಗ್ರಾಮಗಳ ಸಂಪರ್ಕ‌ ಕಡಿತವಾಗಿ ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ. ಡೋಣಿ ನದಿಯಲ್ಲಿ ನೀರು ಪ್ರಮಾಣ ಹೆಚ್ಚಾಗಿದ್ದು, ತಾಳಿಕೋಟೆ ಸೇತುವೆ ಜಲಾವೃತವಾಗಿದೆ.

ABOUT THE AUTHOR

...view details