ಕೋಲಾರದಲ್ಲಿ ನಡೆಯಲಿದೆ ಡಿವೈಎಸ್ಪಿ ಲಕ್ಷ್ಮಿ ಅಂತ್ಯಸಂಸ್ಕಾರ
ಕೋಲಾರ: ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ವಿನಾಯಕ್ ಲೇಔಟ್ನಲ್ಲಿ ಡಿವೈಎಸ್ಪಿ ಲಕ್ಷ್ಮಿ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಿಗೂಢವಾಗಿ ಸಾವನ್ನಪ್ಪಿರುವ ಡಿವೈಎಸ್ಪಿ ಲಕ್ಷ್ಮಿ ಅವರು ಕೋಲಾರ ಮೂಲದವರಾಗಿದ್ದು, ಅವರ ಅಂತ್ಯಸಂಸ್ಕಾರ ಹುಟ್ಟೂರಾದ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ತುರುವಲಹಟ್ಟಿಯಲ್ಲಿ ನಡೆಯಲಿದೆ. ಈ ಕುರಿತ ವರದಿ ಇಲ್ಲಿದೆ..