ಕರ್ನಾಟಕ

karnataka

ETV Bharat / videos

ಹುಬ್ಬಳ್ಳಿಯಲ್ಲಿ ಬಂದ್​ ಕಾವು: ಅರೆಬೆತ್ತಲೆ ಪ್ರತಿಭಟನೆ

By

Published : Dec 8, 2020, 2:20 PM IST

ಹುಬ್ಬಳ್ಳಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಭಾರತ್ ಬಂದ್​ಗೆ ಕರೆ ನೀಡಿರುವ ಹಿನ್ನೆಲೆ ರೈತ ಮುಖಂಡರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕೇಂದ್ರ ಸರ್ಕಾರ ರೈತ ವಿರೋಧಿಯಾದ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಎಂದು ಒತ್ತಾಯಿಸಿದರು.

ABOUT THE AUTHOR

...view details