ಕರ್ನಾಟಕ

karnataka

ಚಿಕ್ಕೋಡಿಯಲ್ಲಿ ಕೊರೊನಾ ವಾರಿಯರ್ಸ್​ಗೆ ಸನ್ಮಾನ

By

Published : May 8, 2020, 10:59 AM IST

Published : May 8, 2020, 10:59 AM IST

ಕೊರೊನಾ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ತೊಡಗಿರುವ ಅಂಗನವಾಡಿ, ಆಶಾ ಕಾರ್ಯಕರ್ತರು, ಪೌರ ಸೇವಾ ಸಿಬ್ಬಂದಿ ಮತ್ತು ಹಿರಿಯ ಪತ್ರಕರ್ತರಿಗೆ ತಾಲೂಕಿನ ಮೂಡಲಗಿ ಪಟ್ಟಣದ ಈರಣ್ಣ ನಗರದಲ್ಲಿ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯರು ಭಾಗವಹಿಸಿದ್ದರು.

ABOUT THE AUTHOR

...view details