ಕರ್ನಾಟಕ

karnataka

ಹಾವೇರಿ: ಹೊಸಮಠದ ವತಿಯಿಂದ ಕೊರೊನಾ ವಾರಿಯರ್ಸ್​ಗೆ ಸನ್ಮಾನ

By

Published : Jun 22, 2020, 6:45 PM IST

Published : Jun 22, 2020, 6:45 PM IST

ಹಾವೇರಿ: ಜಿಲ್ಲೆಯ ಹೊಸಮಠದಲ್ಲಿ ಕೊರೊನಾ ತಡೆಗಟ್ಟಲು ಹಗಲಿರುಳು ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರಿಗೆ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಹೊಸಮಠದ ಬಸವಶಾಂತಲಿಂಗ ಶ್ರೀಗಳು, ಸ್ವಸ್ತ ಸಮಾಜಕ್ಕೆ ಪೌರಕಾರ್ಮಿಕರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸರು ಹಗಲಿರುಳು ಶ್ರಮಿಸುತ್ತಿದ್ದಾರೆ. ಇವರ ಕಾರ್ಯ ಇದೇ ರೀತಿ ಮುಂದುವರಿಯಲಿ ಎಂದು ಹಾರೈಸಿದರು.

ABOUT THE AUTHOR

...view details