ಕರ್ನಾಟಕ

karnataka

ದಾವಣಗೆರೆಯಲ್ಲಿ ಕೊರೊನಾ ಅಟ್ಟಹಾಸ..ಪ್ರಾಣ ಒತ್ತೆಯಿಟ್ಟು ಕೆಲಸ ಮಾಡತ್ತಿರುವ ಅಗ್ನಿಶಾಮಕ ದಳ

By

Published : May 18, 2020, 2:54 PM IST

ದಾವಣಗೆರೆ: ಜಿಲ್ಲೆಯಲ್ಲಿ ದಿನೇದಿನೆ ಕೊರೊನಾ ಅಟ್ಟಹಾಸ ಜಾಸ್ತಿಯಾಗುತ್ತಿದ್ದು, ವೈದ್ಯರು,ಪೊಲೀಸರು,ದಾದಿಯರು ಸೇರಿದಂತೆ ಹಲವು ಮಂದಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ಇನ್ನು,ಅಗ್ನಿಶಾಮಕ ದಳ ಸಿಬ್ಬಂದಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುತ್ತಿದ್ದು,ಹಲವು ಸಮಸ್ಯೆ ಎದುರಿಸುತ್ತಿದ್ದಾರೆ.

ABOUT THE AUTHOR

...view details