ಕರ್ನಾಟಕ

karnataka

By

Published : Jan 31, 2020, 11:48 PM IST

ETV Bharat / videos

ಬ್ಯಾಂಕ್ ನೌಕರರ ಮುಷ್ಕರ: ಬೇಡಿಕೆ ಈಡೇರರಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಂದ್ರ ಸರ್ಕಾರದ ವಿರುದ್ದ ಬ್ಯಾಂಕ್ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ... ಇಂದು ಬೆಂಗಳೂರಿನ ಕೆ.ಜಿ.ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಮುಂದೆ ನೂರಾರು ನೌಕರರು ಪ್ರತಿಭಟನೆ ನಡೆಸಿದರು.

ABOUT THE AUTHOR

...view details