ಕರ್ನಾಟಕ

karnataka

By

Published : Jun 19, 2020, 9:11 PM IST

ETV Bharat / videos

ಸುವರ್ಣಸೌಧಕ್ಕೆ ಮೊದಲ ಕಚೇರಿ ಸ್ಥಳಾಂತರ : ಅಭಿವೃದ್ಧಿಗೆ ದಿಕ್ಸೂಚಿ ಆಗುತ್ತಾ ಬಿಎಸ್​ವೈ ನಿರ್ಧಾರ..?

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ದಶಕದ ಹೋರಾಟಕ್ಕೆ ಆರಂಭಿಕ ಜಯ ಸಿಕ್ಕಿದೆ. ಬೆಳಗಾವಿಯ ಸುವರ್ಣಸೌಧಕ್ಕೆ ಕಚೇರಿಗಳ ಸ್ಥಳಾಂತರ ಕಾರ್ಯಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಸುವರ್ಣಸೌಧಕ್ಕೆ ಮೊದಲ ಕಚೇರಿ ಸ್ಥಳಾಂತರವಾಗಿದೆ. ರಾಜ್ಯ ಮಾಹಿತಿ ಆಯೋಗದ ಬೆಳಗಾವಿ ಪೀಠದ ಸೌಧ, ಇಂದಿನಿಂದ ಕಾರ್ಯಾರಂಭ ಮಾಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಚೇರಿಗಳ ಸ್ಥಳಾಂತರ ನಿರ್ಧಾರ, ಈ ಭಾಗದ ಅಭಿವೃದ್ಧಿಗೆ ದಿಕ್ಸೂಚಿ ಆಗಲಿದೆಯಾ ಎಂಬ ಕುತೂಹಲವೂ ಹೆಚ್ಚಾಗಿದೆ.

ABOUT THE AUTHOR

...view details