ಕರ್ನಾಟಕ

karnataka

ETV Bharat / videos

ತಿಪ್ಪಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಪಟ್ಟು: ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಎಂ - CM B.S. Yeddyurappa

By

Published : Dec 12, 2019, 2:17 AM IST

ಬೈ ಎಲೆಕ್ಷನ್ ರಿಸಲ್ಟ್ ಬಳಿಕ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಸಚಿವ ಸ್ಥಾನಕ್ಕಾಗಿ ಶಾಸಕರ ಬೆಂಬಲಿಗರು ಲಾಬಿ ನಡೆಸುತ್ತಿದ್ದಾರೆ. ಆರು ಬಾರಿ ಶಾಸಕರಾಗಿರುವ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಸಿಎಂಗೆ ಒತ್ತಡ ಹೇರುತ್ತಿದ್ದಾರೆ.

ABOUT THE AUTHOR

...view details