ಕರ್ನಾಟಕ

karnataka

ETV Bharat / videos

ಲೋಕ ಸಮರದಲ್ಲಿ ಜಯಭೇರಿ: ಸಿದ್ಧಗಂಗಾ ಮಠಕ್ಕೆ ಜಿ.ಎಸ್​.ಬಸವರಾಜು ಭೇಟಿ, ಗದ್ದುಗೆಗೆ ಪೂಜೆ - undefined

By

Published : May 24, 2019, 7:22 PM IST

ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಗೆದ್ದು ಸಂಸದರಾಗಿ ಆಯ್ಕೆಯಾಗಿರುವ ಜಿ.ಎಸ್.ಬಸವರಾಜು, ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.

For All Latest Updates

TAGGED:

ABOUT THE AUTHOR

...view details