ಕರ್ನಾಟಕ

karnataka

ETV Bharat / videos

ಅಕ್ಷರ ಸಂತ ಹರೇಕಳ ಹಾಜಬ್ಬ, ಸಚಿವರ ಮುಂದಿಟ್ಟ ಬೇಡಿಕೆ ಏನು?

By

Published : Jan 26, 2020, 1:26 PM IST

Updated : Jan 26, 2020, 3:25 PM IST

ಮಂಗಳೂರು: ಜಿಲ್ಲೆಯ ಹರೇಕಳ ಶಾಲೆಯಲ್ಲಿ ಎಸ್ಎಸ್ಎಲ್‌ಸಿವರೆಗೆ ಮಾತ್ರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಪಿಯುಸಿ ತರಗತಿಯನ್ನು ಪ್ರಾರಂಭಿಸಬೇಕು ಎಂದು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಅಕ್ಷರ ಸಂತ ಹರೇಕಳ ಹಾಜಬ್ಬ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್​ ಪೂಜಾರಿಯವರಿಗೆ ಮನವಿ ಮಾಡಿದ್ದಾರೆ. ಇದೇ ವೇಳೆ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿದವರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
Last Updated : Jan 26, 2020, 3:25 PM IST

ABOUT THE AUTHOR

...view details