ಕರ್ನಾಟಕ

karnataka

ಹಾವೇರಿಯಲ್ಲಿ ರೈತ ವಿರೋಧಿ ಕಾಯ್ದೆ ವಿರುದ್ಧ ರೈತರ ಆಕ್ರೋಶ

By

Published : Sep 25, 2020, 5:07 PM IST

ಹಾವೇರಿ: ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ, ಜಿಲ್ಲೆಯಲ್ಲಿ ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಅವರು ರೈತ ವಿರೋಧಿ ಕಾಯ್ದೆ ವಿರುದ್ಧ ಆಕ್ರೋಶ ಹೊರ ಹಾಕಿದರು.

ABOUT THE AUTHOR

...view details